ಕಾಂಗ್ರೆಸ್ಸಿಗರಿಗೆ ಬಿಜೆಪಿ ವಿರುಧ್ದ ಆಕ್ರೋಶ ಯಾಕೆ !?

Date:

ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜಕಾರಣದ ಹಲವಾರು ವಿಷಯಗಳು ಗಂಭೀರ ಚರ್ಚೆಗಳಾಗಿವೆ.ನೆರೆ, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಅನುದಾನ ನೀಡುವಲ್ಲಿ ಕೇಂದ್ರದ ತಾರತಮ್ಯ, ದ್ವೇಷದ ರಾಜಕಾರಣ, ಕಾಂಗ್ರೆಸ್ಸಿಗರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು, ಡಿ.ಕೆ.ಶಿವಕುಮಾರ್ ಅವರ ಬಂಧನ, ಅನುದಾನ ಹಂಚಿಕೆಯಲ್ಲಿನ ತಾರತಮ್ಯ, ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಹಲವಾರು ವಿಷಯಗಳು ಸಭೆಯಲ್ಲಿ ಚರ್ಚೆಯಾಗಿವೆ.

ಸುಮಾರು 7 ತಾಲೂಕುಗಳು ಬರ ಪೀಡಿತವಾಗಿವೆ. ಕೇಂದ್ರ ಸರ್ಕಾರ ಈವರೆಗೂ ನೆರೆ ನಿರ್ವಹಣೆಗೆ ಒಂದು ರೂ. ಅನುದಾನ ಕೊಟ್ಟಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿಯವರ ಬಳಿ ಅನುದಾನ ಕೇಳುವ ಧೈರ್ಯ ಇಲ್ಲ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರದಿಂದಾಗುತ್ತಿಲ್ಲ ಎಂದು ಸಭೆಯಲ್ಲಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...