ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟ ಎಂಟು ಕ್ಷೇತ್ರ ಯಾವುದು ಗೊತ್ತಾ ? ಇಲ್ಲಿದೆ ಸಂಪೂರ್ಣ ಮಾಹಿತಿ .

Date:


ಲೋಕಸಭಾ ಚುನಾವಣೆ ಹತ್ತಿರದಲ್ಲಿದಂತೆ    ರಾಜ್ಯ ರಾಜಕೀಯದಲ್ಲಿ ಚಲನವಲನಗಳು ಜೊರಗಿದೆ, ಮೈತ್ರಿ ಸರ್ಕಾರದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್  ಕ್ಷೇತ್ರಗಳನ್ನು  ಹಂಚಿಕೋಳ್ಳುತಿವೆ  ಎನ್ನುವ ಮಾತು ಕೇಳಿಬರುತ್ತಿದೆ .

ಜೆಡಿಎಸ್ ಹನ್ನೆರಡು ಕ್ಷೇತ್ರಗಳ ಆಕಾಂಕ್ಷಿ ಯಲ್ಲಿದ್ದರೂ ಕಾಂಗ್ರೆಸ್ ಸರ್ಕಾರ ಎಂಟು ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಒಪ್ಪಿಕೊಂಡಿದೆ ಎನ್ನುವ ಮಾತು ಕೇಳಿಬರುತ್ತಿದೆ .

ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದ ದೇವೇಗೌಡರು 8 ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ,

ಜೆಡಿಎಸ್ ಪ್ರಭಾವ ಹೆಚ್ಚಿರುವ  ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿರುವ ಮಂಡ್ಯ,ಹಾಗು ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ, ವಿಜಯಪುರ, ಮೈಸೂರು ಕ್ಷೇತ್ರಗಳನ್ನು ಕಾಂಗ್ರೆಸ್, ಜೆಡಿಎಸ್  ಗೆಬಿಟ್ಟುಕೊಟ್ಟಿದೆ ಎನ್ನಲಾಗಿದೆ.

ಇದೆ ಸಮಯದಲ್ಲಿ ಜೆಡಿಎಸ್ ನ ರೇವಣ್ಣ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ, ಸುಮಲತಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ ಅವರು ನಾನು ಹೇಳಿದ ಮಾತಲ್ಲಿ ಯಾವುದೇ ತಪ್ಪಿಲ್ಲ ಕ್ಷಮೆ ಕೇಳುವ ಮಾತೇ ಇಲ್ಲ ಎಂದು ಹೇಳಿದ್ದಾರೆ , ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ ಎಂದು ರೇವಣ್ಣ ಅವರು ಸುದ್ದಿಗಾರರ ಬಳಿ ಹೇಳಿದ್ದಾರೆ

 

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...