ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ: ಮುರುಗೇಶ್ ನಿರಾಣಿ

Date:

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ,
ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.

Share post:

Subscribe

spot_imgspot_img

Popular

More like this
Related

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...