ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ: ಮುರುಗೇಶ್ ನಿರಾಣಿ

Date:

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ,
ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...