ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ: ಮುರುಗೇಶ್ ನಿರಾಣಿ

Date:

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ,
ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...