ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಸನಗೌಡ ಪಾಟೀಲ್ ಯತ್ನಾಳ್

Date:

ಉಡುಪಿ: . 50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ತಿಹಾರ್ ಜೈಲಿಗೆ ಬಂದಿದ್ದನ್ನು ಉಲ್ಲೇಖಿಸಿದ ಅವರು, ಬಿಜೆಪಿ ಸರ್ಕಾರ ಭರವಸೆ ನೀಡಿದ್ದ ₹ 15 ಲಕ್ಷ ಎಲ್ಲಿ ಅಂತ ಕೇಳುತ್ತಾರೆ. ಅವರಿಗಿರುವ ಆಸ್ತಿಯನ್ನು ಮಾರಿದರೆ ಎಲ್ಲ ಭಾರತೀಯರಿಗೆ ₹ 15 ಲಕ್ಷ ಸಿಗುತ್ತವೆ ಎಂದು ಯತ್ನಾಳ್ ವ್ಯಂಗ್ಯವಾಡಿದರು.
50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ, ಪ್ರಧಾನಿ ನರೇಂದ್ರ ಮೋದಿಯವರ ಈವರೆಗಿನ 10 ವರ್ಷಗಳ ಆಡಳಿತ ಕೇವಲ ಟ್ರೇಲರ್ ಅಗಿದ್ದು ಮುಂದಿನ 5 ವರ್ಷಗಳ ಅವಧಿಯಲ್ಲಿ ಪೂರ್ತಿ ಸಿನಿಮಾ ಅನಾವರಣಗೊಳ್ಳಲಿದೆ ಎಂದು ಹೇಳಿದ ಅವರು ಕೇಜ್ರಿವಾಲ್, ಡಿಂಗ್ರಿವಾಲ್ ಗಳೆಲ್ಲ ಜೈಲು ಸೇರಲಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...