ಕಾಂಗ್ರೇಸ್ ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಜನರ ಕಷ್ಟಕ್ಕೆ ಸ್ಪಂದಿಸಿಲ್ಲ !?

Date:

ಉಪಚುನಾವಣೆಯಾದರೂ ಸುಭದ್ರ ಸರ್ಕಾರ ಕ್ಕೆ ನಡೆಯುತ್ತಿರುವ ಚುನಾವಣೆ. ಈ ಹಿಂದೆ ಮೈತ್ರಿ ಸರ್ಕಾರ ಯಾವುದೇ ಅಬಿರುದ್ದಿ ಮಾಡಿಲ್ಲ ಬಿಜೆಪಿ ನಿಮ್ಮಗೆ ನಿಮ್ಮ ಕಷ್ಟ ಕ ಸ್ಪಂದಿಸುತ್ತದೆ ಅಭ್ಯರ್ಥಿ ನಾರಾಯಣಗೌಡ ಗೆದ್ದು ಮಂತ್ರಿ ಆಗುತ್ತಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಆಗುತ್ತದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ  2ನೇ ಸ್ಥಾನದಲ್ಲಿದ್ದ ಕಾಂಗ್ರೆಸ್, 3ನೇ ಸ್ಥಾನದಲ್ಲಿದ್ದ ಜೆಡಿಎಸ್‍ನವರು ಜನಾದೇಶಕ್ಕೆ ವಿರುದ್ಧವಾಗಿ ಅವರು ಮೈತ್ರಿ ಸರಕಾರ ಮಾಡಿದ್ದರು. ಅಭಿವೃದ್ಧಿ ಮಾಡದೆ, ಜನರ ಸಮಸ್ಯೆಗೆ ಆ ಸರ್ಕಾರ ಸ್ಪಂದಿಸಲಿಲ್ಲ ಎಂದು ಅಶೋಕ್ ಅವರು ಟೀಕಿಸಿದರು.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...