ಕಾಂತರಾಜ ವರದಿ ಹಲವು ಗೊಂದಲಗಳಿಗೆ ಕಾರಣವಾಗಿದೆ: ಆರ್.ಅಶೋಕ್

Date:

ಬೆಂಗಳೂರು: ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂತರಾಜ ವರದಿ ಹಲವು ಗೊಂದಲಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಏಕಾಏಕಿ ಮಾಡಿದ್ದಾರೆ. ಇದುಹತ್ತು ವರ್ಷದ ಹಳೆಯ ವರದಿಯಾಗಿದೆ. ಈಗ ಜನಸಂಖ್ಯೆ ಹೆಚ್ಚಾಗಿದೆ, ಜನರಿಂದ ವಿರೋಧ ವ್ಯಕ್ತವಾಗುತ್ತಿದೆ. ಕಾಂತರಾಜು ವರದಿಯಲ್ಲಿ ಸೆಕ್ರೆಟರಿ ಸಹಿ ಹಾಕಬೇಕು. ನಮ್ಮಅವಧಿಯಲ್ಲಿ ಸಹಿ ಹಾಕಲೇ ಇಲ್ಲ, ಈಗ ಕಾಂತರಾಜು ವರದಿಯ ಮೂಲ ಪ್ರತಿಯೇ ಕಾಣೆಯಾಗಿದೆ.
168 ಕೋಟಿ ಸರ್ಕಾರದ ಹಣ ಖರ್ಚು ಮಾಡಿ ವರದಿ ಕಾಣೆಯಾಗಿದೆ ಅಂದ್ರೆ ಸರ್ಕಾರ ಯಾಕೆ ತನಿಖೆ ಮಾಡುತ್ತಿಲ್ಲ? ಕಾಣೆಯಾಗಿರುವ ಬಗ್ಗೆ ಏನೂ ಮಾತನಾಡುತ್ತಿಲ್ಲ, ಇದನ್ನ ನಾನು ಖಂಡಿಸುತ್ತೇನೆ. ಯಾರು ಖದ್ದಿದ್ದಾರೆ ಎಂಬುದರ ವಿಚಾರವಾಗಿ ತನಿಖೆ ಆಗಲೇಬೇಕು. ಸರಿಯಾದ ಮಾನದಂಡವಾಗಿ ಸಮಿಕ್ಷೆ ಮಾಡಬೇಕು. ಅತೀ ಆತುರ, ಓವರ್ ಆಕ್ಷನ್ ಆಗಿ ಸಿದ್ದರಾಮಯ್ಯ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...