ಕಾನ್ಸ್ ಟೇಬಲ್ ಮೇಲೆ ಹಲ್ಲೆ ! ಸ್ಥಳದಲ್ಲೆ ಆರೋಪಿಗೆ ಗುಂಡೇಟು ನೀಡಿದ ಪಿಎಸ್ಐ ವಿನಯ್

Date:

ನಿನ್ನೆ ರಾತ್ರಿ ಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ವೀರಭದ್ರನಗರ ಸಿಗ್ನಲ್ ಬಳಿ ನಟೋರಿಯೆಸ್ ರೌಡಿಶೀಟರ್ ವಿಜಯ್ ಕುಮಾರ್ ( ಗೊಣ್ಣೆವಿಜಿ ) ಎಂಬಾತನ ಕಾಲಿಗೆ ಗುಂಡೇಟು ,ಗಿರಿನಗರ ಸಬ್ ಇನ್ಸ್ಪೆಕ್ಟರ್ ವಿನಯ್ ಆರೋಪಿ ಎಡಗಾಲಿಗೆ ಫೈರಿಂಗ್ ಮಾಡಿದ್ದಾರೆ ವಿಜಯ್ ಕುಮಾರ್ (ಗೊಣ್ಣೆ ವಿಜಿ ) ಮೇಲೆ ಕೊಲೆ ಕೊಲೆಯತ್ನ ಧಮ್ಕಿ ದರೋಡೆ ಸೇರಿ 18 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ಕಳೆದ ಒಂದು ವಾರದ ಹಿಂದೆಯಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದ ಜೈಲಿನಿಂದ ಹೊರಬಂದ ಕೂಡಲೇ 307 ಕೇಸ್ ಮಾಡಿಕೊಂಡಿದ್ದ ಹಾಗು ಗಿರಿನಗರದಲ್ಲಿ ವ್ಯಕ್ತಿಯೊಬ್ಬರಿಗೆ ಡ್ಯಾಗರ್ ನಿಂದ ಹಲ್ಲೆ ಮಾಡಿದ್ದ,

ನಿನ್ನೆ ರಾತ್ರಿ ಆರೋಪಿ ವೀರಭದ್ರನಗರ ಬಳಿ ಬರೋ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದ PSI ವಿನಯ್ & ಟೀಂ ಆರೋಪಿಗೆ ಶರಣಾಗುವಂತೆ ತಿಳಿಸಿದರು ಆದರೆ ಪೊಲೀಸರಿಗೆ ಸರೆಂಡರ್ ಆಗದೇ ಆತ ಪೊಲೀಸ್ ಕಾನ್ಸ್ ಟೇಬಲ್ ಮಧು ಎಂಬುವವರ ಎಡಭುಜಕ್ಕೆ ಡ್ಯಾಗರ್ ನಿಂದ ಹಲ್ಲೆ ಮಾಡಿದ ಕಾರಣ ಕಡೆಗೆ ಆತ್ಮರಕ್ಷಣೆಗೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪಿ.ಎಸ್.ಐ ವಿನಯ್ ಗಾಯಾಳು ಪೊಲೀಸ್ ಕಾನ್ಸ್ ಟೇಬಲ್ ಮಧು ಹಾಗೂ ಗುಂಡೇಟು ತಿಂದ ಆರೋಪಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು ನಿನ್ನೆ ಈ ಘಟನೆ ಗಿರಿನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನೆಡೆದಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...