ಕಾಫಿನಾಡು ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿ

Date:

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿ ಆಗಿದೆ. 18 ವರ್ಷದ ಸುಹನಾ ಬಾನು ಸಾವನ್ನಪ್ಪಿದ ಯುವತಿಯಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.
ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳು. ಇನ್ನು ಮುಂದಿನ ದಿನಗಳಲ್ಲಿ ಉತ್ತಮ‌ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

Share post:

Subscribe

spot_imgspot_img

Popular

More like this
Related

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ. ಕುಮಾರಸ್ವಾಮಿ

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ....

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು -...

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...