ಕಾರಿಗೆ ಕಂಟೈನರ್ ಡಿಕ್ಕಿ, ಮದುವೆ ಮುಗಿಸಿ ಬರುತ್ತಿದ್ದ ಮೂವರು ಮೃತಪಟ್ಟಿದ್ದಾರೆ ..!

Date:

ಮದುವೆ ಮುಗಿಸಿಕೊಂಡು ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಳೆಕೆರೆ ಗ್ರಾಮದ ಜಯಲಕ್ಷ್ಮಮ್ಮ (46) , ಕಾಮಸಂದ್ರದ ಕುಮಾರ್(28), ಶ್ರೀಪತಿ ಹಳ್ಳಿಯ ನರಸಮ್ಮ (45) ಮೃತಪಟ್ಟಿದ್ದು , ಗಂಗಲಕ್ಷ್ಮಮ್ಮ , ಪ್ರಶಾಂತ್ ಗಂಭೀರ ಗಾಯಗೊಂಡಿದ್ದಾರೆ.

ಕರೇನಹಳ್ಳಿಯಲ್ಲಿ ನಡೆದ ಮದುವೆಗೆ ತೆರಳಿದ್ದ ಈ ಐವರು ಹಿಂದಿರುಗುವಾಗ ನಿನ್ನೆ ರಾತ್ರಿ ಇವರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ.ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಮಾಗಡಿ-ಕುಣಿಗಲ್ ರಸ್ತೆಯ ಜನತಾ ಕಾಲೋನಿ ತಿರುವಿನಲ್ಲಿ ಬಿದ್ದಾಗ ಈ ದುರ್ಘಟನೆ ಸಂಭವಿಸಿದೆ

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...