ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ಇಂದು ಹೈಕೋರ್ಟ್ ಆದೇಶ ನಿರೀಕ್ಷೆ

tnit editors
1 Min Read

ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ಇಂದು ಹೈಕೋರ್ಟ್ ಆದೇಶ ನಿರೀಕ್ಷೆ

ಬೆಂಗಳೂರು: ಕಳೆದ ತಿಂಗಳು ನಡೆದ ದುರಂತ ಕಾಲ್ತುಳಿತ ಘಟನೆಯಲ್ಲಿ ಹನ್ನೊಂದು ಜನರು ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸುತ್ತಿದೆ.
ಈ ಬಗ್ಗೆ ಸಲ್ಲಿಸಲಾದ ಅರ್ಜಿ ಕುರಿತು ಇಂದು ಕರ್ನಾಟಕ ಹೈಕೋರ್ಟ್ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆ ನಡೆಯಲಿದೆ.
ಸರ್ಕಾರ ಗಾಳಿ ಆಂಜಿನೇಯನನ್ನು ಕಸ್ಟಡಿಗೆ ತೆಗೆದುಕೊಂಡಿರುವ ಕುರಿತು ನ್ಯಾಯಾಲಯದಲ್ಲಿ ಪ್ರಶ್ನೆಯಾಗಿ ಕೇಳಲಾದ ಹಿನ್ನೆಲೆಯಲ್ಲಿ, ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ನಿನ್ನೆ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಸುನೀಲ ದತ್ ಯಾದವ್ ನೇತೃತ್ವದ ಪೀಠವು ವಿಚಾರಣೆ ನಡೆಸಿದ್ದು, ಇಂದು ಈ ಸಂಬಂಧ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆ ಇದೆ.

Share This Article