ಕಾಶ್ಮೀರದ ವಿಷಯಕ್ಕೂ ಎಂಟ್ರಿಕೊಟ್ಟ ತಾಲಿಬಾನ್!

Date:

ಕಾಶ್ಮೀರ ವಿಚಾರ ಎರಡು ದೇಶಗಳಿಗೆ ಬಿಟ್ಟಿದ್ದು, ಭಾರತ-ಪಾಕಿಸ್ತಾನ ಕುಳಿತು ಬಗೆಹರಿಸಿಕೊಳ್ಳಲಿ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ. ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ ಆದರೆ ಎರಡು ದೇಶಗಳ ನಡುವಿನ ವಿಚಾರಕ್ಕೆ ನಾವು ತಲೆ ಹಾಕುವುದಿಲ್ಲ ಅದನ್ನು ಅವರೇ ಬಗೆಹರಿಸಿಕೊಳ್ಳಲಿ ಎಂದಿದ್ದಾರೆ.

ಪಾಕಿಸ್ತಾನದ ಟಿವಿ ಚಾನೆಲ್ ಎಆರ್‌ವೈ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮುಜಾಹಿದ್, ವಿವಾದಿತ ಪ್ರದೇಶದ ಬಗ್ಗೆ ಭಾರತವು ಸಕಾರಾತ್ಮಕ ಧೋರಣೆ ಹೊಂದಬೇಕಿದೆ ಎಂದು ಹೇಳಿದ್ದಾರೆ. ಈಗಿನ ಅಫ್ಘಾನಿಸ್ತಾನ ಆಡಳಿತವು ಪಾಕಿಸ್ತಾನವನ್ನು ತನ್ನ ಎರಡನೇ ಮನೆ ಎಂದು ಭಾವಿಸಿದೆ. ಹೀಗಾಗಿ ಆ ದೇಶದ ವಿರುದ್ಧದ ಚಟುವಟಿಕೆಗಳಿಗೆ ಅಫ್ಘಾನಿಸ್ತಾನದ ನೆಲದಲ್ಲಿ ಅವಕಾಶ ನೀಡುವುದಿಲ್ಲ ಎಂದು ಮುಜಾಹಿದ್ ಸಂದರ್ಶನದಲ್ಲಿ ಹೇಳಿರುವುದಾಗಿ ಐಎಎನ್‌ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

 

 

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...