ಕಿಚ್ಚ ಸುದೀಪ್ ಅವರ ಈ ಬಾರಿಯ ಬಿಗ್ ಬಾಸ್ ವಿರುದ್ಧ ರಾಜ್ ಕುಟುಂಬದ ಅಭಿಮಾನಿಗಳು ಸಿಡಿದೇಳುವುದು ಪಕ್ಕಾ..!!

Date:

ಬಿಗ್ ಬಾಸ್ ಕನ್ನಡ ಕಿರುತೆರೆ ಪ್ರೇಕ್ಷಕರು ಮಾತ್ರವಲ್ಲದೆ ಇತರ ಜನರು ಸಹ ಕುತೂಹಲದಿಂದ ಮತ್ತು ಮನರಂಜನೆಯನ್ನು ಪಡೆದುಕೊಳ್ಳುವುದಕ್ಕೆ ನೋಡುವ ಕಾರ್ಯಕ್ರಮ ಬಿಗ್ ಬಾಸ್. ಅಷ್ಟರ ಮಟ್ಟಿಗೆ ಮನರಂಜನೆಯನ್ನು ಬಿಗ್ ಬಾಸ್ ಕಾರ್ಯಕ್ರಮ ನೀಡುವುದರಲ್ಲಿ ಇದುವರೆಗೂ ಸಹ ಯಾವುದೇ ಸೀಸನ್ನಲ್ಲಿಯೂ ಫೇಲ್ಯೂರ್ ಆಗಿಲ್ಲ.ಇನ್ನು ಈ ಬಾರಿಯೂ ಸಹ ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಆರಂಭವಾಗಲಿದ್ದು ಯಾವ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂಬ ಲೆಕ್ಕಾಚಾರಗಳು ಕೇಳಿಬರುತ್ತಿವೆ.


ಇನ್ನು ಈ ಬಾರಿ ಮನೆಗೆ ಎಂಟ್ರಿ ಕೊಡುವ ಸ್ಪರ್ಧಿಗಳ ಪೈಕಿ ರವಿ ಬೆಳಗೆರೆ ಅವರು ಸಹ ಒಬ್ಬರು ಎಂಬ ಮಾತಿದೆ. ಇನ್ನು ರವಿ ಬೆಳಗೆರೆ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಲಿದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇ ತಡ ಕೆಲ ರಾಜ್ ವಂಶದ ಅಭಿಮಾನಿಗಳು ಅಸಮಾಧಾನವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹೌದು ಇದಕ್ಕೆ ಕಾರಣ ರವಿ ಬೆಳಗೆರೆ ಅವರು ಈ ಹಿಂದೆ ಬರೆದು ದೊಡ್ಡ ಮಟ್ಟದ ವಿವಾದ ಸೃಷ್ಟಿಸಿದ ಒಂದು ಪುಸ್ತಕ. ಹೌದು ರಾಜ್ ಲೀಲಾ ಮತ್ತು ವಿನೋದ ಎಂಬ ಬುಕ್ ಬರೆಯುವುದರ ಮುಖಾಂತರ ರಾಜ್ ವಂಶದ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ರವಿ ಬೆಳಗೆರೆ ಅವರು ಇದೀಗ ಬಿಗ್ ಬಾಸ್ ಗೆ ಸ್ಪರ್ಧಿಸುತ್ತಿರುವುದು ರಾಜ್ ವಂಶದ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...