ಕಿಚ್ಚ ಸುದೀಪ್ ಗೆ ಶಾಕ್..!

Date:

ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಶಾಕ್ ಎದುರಾಗಿದೆ. ಸುದೀಪ್ ಅವರಿಗೆ ಚಿಕ್ಕಮಗಳೂರು ಜೆಎಎಂಎಫ್ ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸುದೀಪ್ ವಾರಸ್ದಾರ ಎನ್ನುವ ಧಾರವಾಹಿಯೊಂದನ್ನು ನಿರ್ಮಿಸಿದ್ದರು. ಈ ಧಾರವಾಹಿಗೆ ಚಿಕ್ಕಮಗಳೂರಲ್ಲಿ ಸ್ಥಳ ಬಾಡಿಗೆಗೆ ಪಡೆದಿದ್ದರು.3 ತಿಂಗಳು ಬಾಡಿಗೆ ನೀಡಿಲ್ಲ ಹಾಗೂ ಶೂಟಿಂಗ್ ವೇಳೆ ತೋಟ ಹಾಳಾಗಿದೆ ಎಂದು ಮನೆ, ತೋಟದ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ವಿಚಾರಣಗೆ ಹಾಜರಾಗಿ ಎಂದು ಸುದೀಪ್ ಅವರಿಗೆ ಸಮನ್ಸ್ ನೀಡಿದೆ.
ಸುದೀಪ್ ಅವರು ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.‌ ಸುದೀಪ್ ಸಿನಿಮಾ ಚಿತ್ರೀಕರಣದಲ್ಲಿದ್ದರೂ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಲೇ ಬೇಕಿದೆ.
ವಿಚಾರಣೆ ನಂತರ ಸುದೀಪ್ ದು ತಪ್ಪೇ ಅಥವಾ ದೀಪಕ್ ಅವರದ್ದು ತಪ್ಪೇ ಎಂಬುದು ತೀರ್ಮಾನವಾಗಲಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...