ಕಿಚ್ಚ ಸುದೀಪ್ ಗೆ ಶಾಕ್..!

Date:

ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಶಾಕ್ ಎದುರಾಗಿದೆ. ಸುದೀಪ್ ಅವರಿಗೆ ಚಿಕ್ಕಮಗಳೂರು ಜೆಎಎಂಎಫ್ ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸುದೀಪ್ ವಾರಸ್ದಾರ ಎನ್ನುವ ಧಾರವಾಹಿಯೊಂದನ್ನು ನಿರ್ಮಿಸಿದ್ದರು. ಈ ಧಾರವಾಹಿಗೆ ಚಿಕ್ಕಮಗಳೂರಲ್ಲಿ ಸ್ಥಳ ಬಾಡಿಗೆಗೆ ಪಡೆದಿದ್ದರು.3 ತಿಂಗಳು ಬಾಡಿಗೆ ನೀಡಿಲ್ಲ ಹಾಗೂ ಶೂಟಿಂಗ್ ವೇಳೆ ತೋಟ ಹಾಳಾಗಿದೆ ಎಂದು ಮನೆ, ತೋಟದ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ವಿಚಾರಣಗೆ ಹಾಜರಾಗಿ ಎಂದು ಸುದೀಪ್ ಅವರಿಗೆ ಸಮನ್ಸ್ ನೀಡಿದೆ.
ಸುದೀಪ್ ಅವರು ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.‌ ಸುದೀಪ್ ಸಿನಿಮಾ ಚಿತ್ರೀಕರಣದಲ್ಲಿದ್ದರೂ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಲೇ ಬೇಕಿದೆ.
ವಿಚಾರಣೆ ನಂತರ ಸುದೀಪ್ ದು ತಪ್ಪೇ ಅಥವಾ ದೀಪಕ್ ಅವರದ್ದು ತಪ್ಪೇ ಎಂಬುದು ತೀರ್ಮಾನವಾಗಲಿದೆ.

Share post:

Subscribe

spot_imgspot_img

Popular

More like this
Related

ಬಿಳಿ ಕೂದಲಿಗೆ ಮನೆಮದ್ದು: ನ್ಯಾಚುರಲ್ ಹೋಮ್ ಮೇಡ್ ಹೇರ್ ಆಯಿಲ್ ಇಲ್ಲಿದೆ

ಬಿಳಿ ಕೂದಲಿಗೆ ಮನೆಮದ್ದು: ನ್ಯಾಚುರಲ್ ಹೋಮ್ ಮೇಡ್ ಹೇರ್ ಆಯಿಲ್ ಇಲ್ಲಿದೆ ತಾತ್ಕಾಲಿಕ...

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ! ಬೆಂಗಳೂರು:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಜಾಗತಿಕವಾಗಿ...

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲ್ಪಡುವ ತುಳಸಿ...