ಕಿಚ್ಚ ಸುದೀಪ್ ಗೆ ಶಾಕ್..!

Date:

ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಶಾಕ್ ಎದುರಾಗಿದೆ. ಸುದೀಪ್ ಅವರಿಗೆ ಚಿಕ್ಕಮಗಳೂರು ಜೆಎಎಂಎಫ್ ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸುದೀಪ್ ವಾರಸ್ದಾರ ಎನ್ನುವ ಧಾರವಾಹಿಯೊಂದನ್ನು ನಿರ್ಮಿಸಿದ್ದರು. ಈ ಧಾರವಾಹಿಗೆ ಚಿಕ್ಕಮಗಳೂರಲ್ಲಿ ಸ್ಥಳ ಬಾಡಿಗೆಗೆ ಪಡೆದಿದ್ದರು.3 ತಿಂಗಳು ಬಾಡಿಗೆ ನೀಡಿಲ್ಲ ಹಾಗೂ ಶೂಟಿಂಗ್ ವೇಳೆ ತೋಟ ಹಾಳಾಗಿದೆ ಎಂದು ಮನೆ, ತೋಟದ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ವಿಚಾರಣಗೆ ಹಾಜರಾಗಿ ಎಂದು ಸುದೀಪ್ ಅವರಿಗೆ ಸಮನ್ಸ್ ನೀಡಿದೆ.
ಸುದೀಪ್ ಅವರು ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.‌ ಸುದೀಪ್ ಸಿನಿಮಾ ಚಿತ್ರೀಕರಣದಲ್ಲಿದ್ದರೂ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಲೇ ಬೇಕಿದೆ.
ವಿಚಾರಣೆ ನಂತರ ಸುದೀಪ್ ದು ತಪ್ಪೇ ಅಥವಾ ದೀಪಕ್ ಅವರದ್ದು ತಪ್ಪೇ ಎಂಬುದು ತೀರ್ಮಾನವಾಗಲಿದೆ.

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...