ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ನಿತ್ಯ ಈ ಎಲೆ ತಿನ್ನಿ, 100% ರಿಸಲ್ಟ್!

Date:

ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ನಿತ್ಯ ಈ ಎಲೆ ತಿನ್ನಿ, 100% ರಿಸಲ್ಟ್!

ನೀವು ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದರೆ ಈ ಉಪಯುಕ್ತ ಮಾಹಿತಿ ಉಳ್ಳ ಸುದ್ದಿ ನೋಡಲೇಬೇಕು. ಎಸ್, ಮೂತ್ರಪಿಂಡದ ಕಲ್ಲುಗಳು ಅತ್ಯಂತ ಅಪಾಯಕಾರಿ. ಇದರಿಂದ ಹೊಟ್ಟೆಯಲ್ಲಿ ಅಸಹನೀಯ ನೋವು ಉಂಟಾಗುತ್ತದೆ.

ಕಿಡ್ನಿಯಲ್ಲಿ ಕಲ್ಲು ಇರುವವರು ಎರಡು ಚಮಚ ಈ ಎಲೆಯ ರಸವನ್ನು ಖಾಲಿ ಹೊಟ್ಟೆಗೆ ಕುಡಿಯಬೇಕು. ಮೂತ್ರಪಿಂಡವನ್ನು ಶುದ್ಧೀಕರಿಸುವ ಗುಣ ರಾಮಫಲದ ಎಲೆಗಳಲ್ಲಿ ಇದೆ. ಮೂತ್ರಪಿಂಡದ ಕಲ್ಲು ಕರಗಿ ನೋವೇ ಇಲ್ಲದಂತೆ ಮೂತ್ರದ ಮೂಲಕ ಹೊರ ಹೋಗುತ್ತದೆ.

ಈ ಎಲೆಯನ್ನು ಬಾಯಿಗೆ ಹಾಕಿಕೊಂಡು ಸ್ವಲ್ಪ ಸ್ವಲ್ಪವಾಗಿ ಜಗಿದು ರಸವನ್ನು ನುಂಗುವುದರಿಂದಲೂ ಕಿಡ್ನಿ ಸ್ಟೋನ್‌ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಶುಗರ್ ಮತ್ತು ಬಿಪಿಯಿಂದ ಬಳಲುತ್ತಿರುವವರು ಈ ಎಲೆಗಳನ್ನು ತಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳುವ ಮೂಲಕ ಸಮಸ್ಯೆಗೆ ಪರಿಹಾರ ಪಡೆಯಬಹುದು.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...