ಕುತೂಹಲ ಮೂಡಿಸಿದೆ ವಿನಯ್ ಗುರುಗಳು ಮೋದಿ ಕುರಿತು ನೀಡಿದ ‘ಭವಿಷ್ಯ’ !?

Date:

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶದಾದ್ಯಂತ ಸಂಚರಿಸುತ್ತಿದ್ದಾರೆ.

ಶನಿವಾರದಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ನರೇಂದ್ರ ಮೋದಿ ಅವರು ಪ್ರಚಾರ ಕಾರ್ಯ ನಡೆಸಿದ್ದು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಗೌರಿಗದ್ದೆ ದತ್ತಾತ್ರೇಯ ಪೀಠದ ವಿನಯ್ ಅವಧೂತರು ಭವಿಷ್ಯ ಕುತೂಹಲಕ್ಕೆ ಕಾರಣವಾಗಿದೆ.

ನರೇಂದ್ರ ಮೋದಿಯವರಿಗೆ ತಾವು ಪೂಜೆ ಮಾಡುತ್ತಿದ್ದ ಬಿಲ್ಲು ಬಾಣವನ್ನು ಕೊಡುಗೆಯಾಗಿ ನೀಡಿರುವ ವಿನಯ ಅವಧೂತರು, ಸಂಪೂರ್ಣ ಅನುಗ್ರಹ ನಿಮ್ಮದಾಗಲಿ ಎಂದಿದ್ದಾರೆ.ಅಲ್ಲದೇ, ರಾಮನ ಇಚ್ಛೆಯಂತೆ ಇನ್ನೂ ಎಂಟು ವರ್ಷಗಳ ಕಾಲ ಮೋದಿ ಪರ್ವ ನಡೆಯಲಿದೆ ಎಂದು ತಿಳಿಸಿದ್ದಾರೆ. ವಿನಯ ಅವಧೂತರು ಈ ಹಿಂದೆ ನುಡಿದಿದ್ದ ಹಲವು ಭವಿಷ್ಯಗಳು ನಿಜವಾಗಿದ್ದು, ಈಗಿನ ಭವಿಷ್ಯದ ಕುರಿತು ಕುತೂಹಲ ಮೂಡಿದೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...