ಕುದುರೆ ವ್ಯಾಪಾರ ಮಾಡಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ !?

Date:

ಮಾಜಿ ಪ್ರಧಾನಿ ದೇವೇಗೌಡ ಅವರು ಉಪ ಚುನಾವಣೆ  ಪ್ರಚಾರವನ್ನು ಭರ್ಜರಿಯಾಗಿ ಮಾಡ್ತಾ ಇದ್ದಾರೆ  ಹಾಗೂ ಬಿಜೆಪಿಯ ವಿರುದ್ಧ ಹೇಳಿಕೆಗಳನ್ನು ಕೊಟ್ಟುಕೊಂಡು ಬರ್ತಾ ಇದ್ದಾರೆ ಇದೀಗ ಅವರು ಆಪರೇಷನ್ ಕಮಲದ ಮೂಲಕ ಕುದುರೆ ವ್ಯಾಪಾರ ಮಾಡಿದ್ದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಹತ್ತರ ಸಾಧನೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ಲೇವಡಿ ಮಾಡಿದ್ದಾರೆ.

ಗೋಕಾಕ್ ಕ್ಷೇತ್ರದ ಅಶೋಕ್ ಪೂಜಾರಿ ಅವರ ಪರ ಪ್ರಚಾರಕ್ಕೆ ಎಂದು ಬಂದಿದ್ದ ದೇವೇಗೌಡ ಅವರು ಅಶೋಕ್ ಪೂಜಾರಿ ಅವರಿಗೆ ಮತ ಹಾಕುವ ಮೂಲಕ  ಇಲ್ಲಿನ ಜನತೆ ಜೆಡಿಎಸ್ ಪಕ್ಷಕ್ಕೆ ಬಲ ನೀಡಬೇಕು ಎಂದು ದೇವೇಗೌಡ ಇದೇ ವೇಳೆ ಮತದಾರರಲ್ಲಿ ಮನವಿ ಮಾಡಿದರು

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...