ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

Date:

ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ ನಿವಾಸಿ ಮಹದೇವು ಅವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಮೃತ ಮಹದೇವು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು.
ಈ ಘಟನೆಯಿಂದ ನನಗೆ ಹಾಗೂ ಕುಮಾರಣ್ಣ ಅವರಿಗೆ ತುಂಬ ಮನಸ್ಸಿಗೆ ನೋವಾಗಿದೆ. ಕುಮಾರಣ್ಣ ಸಿಎಂ ಆಗುವವರೆಗೂ ಚಪ್ಪಲಿ ಧರಿಸಲ್ಲ ಎಂದಿದ್ದರು. ಈಗ ಮಹದೇವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಮಾಡಿಕೊಂಡಿದ್ದಾರೆ ಗೊತ್ತಿಲ್ಲ ಹೋದ ಜೀವ ವಾಪಸ್ಸು ತರಲು ಸಾಧ್ಯವಿಲ್ಲ ಎಂದು ನಿಖಿಲ್ ಅವರು ಬೇಸರ ವ್ಯಕ್ತಪಡಿಸಿದರು.
ಅವರ ಕುಟುಂಬದ ಜೀವನೋಪಾಯಕ್ಕೆ ನೆರವು ನೀಡುತ್ತೇವೆ.ಆ ನೋವನ್ನ ಭರಿಸುವ ಶಕ್ತಿಯನ್ನ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧ್ಯಕ್ಷರಾದ ಡಿ.ರಮೇಶ್ , ತಾಲ್ಲೂಕು ಅಧ್ಯಕ್ಷರಾದ ಚಿಕ್ಕ ತಿಮ್ಮೇಗೌಡ ಅವರು, ಮುಖಂಡರಾದ ಹನುಮಂತೇಗೌಡ ಅವರು, ಜತೆಯಲ್ಲಿದ್ದರು.

Share post:

Subscribe

spot_imgspot_img

Popular

More like this
Related

ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ: ಸಿಎಂ ಸಿದ್ದರಾಮಯ್ಯ

ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ: ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ:...

ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ಸಾವು!

ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ಸಾವು! ಕೋಲಾರ: ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್...

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...