ಕುಮಾರಸ್ವಾಮಿ ಅವರಿಗೂ ಸಾಹುಕಾರ್ ಸಿಡಿ ಗು ಇರುವ ಸಂಬಂಧ ಏನು?

Date:

ರಮೇಶ್ ಜಾರಕೀಹೋಳಿ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಎಸಿಬಿ ದೂರು ಅಶ್ಲೀಲ ಸಿಡಿ ಪ್ರಕರದಲ್ಲಿ ಹಣ ನೀಡಿದ್ದೆನೆಂದು ಹೇಳಿಕೊಂಡಿದ್ದ ರಮೇಶ್ ಜಾರಕಿಹೋಳಿ ಮಾಜಿ ಸಿ ಎಂ ವ್ಯವಹಾರದ ಬಗ್ಗೆ ಹೇಳಿಕೆ ನೀಡಿದ್ದರು, ವಕೀಲ ಮಂಜುನಾಥ್ ಎಂಬುವವರಿಂದ ಎಸಿಬಿಯಲ್ಲಿ ದೂರು ದಾಖಲು ಮಾಡಿದ್ದು, 2 ನೇತಾರೀಕು ಯುವತಿಯೊಂದಿಗಿರುವ ಸಿಡಿ ಬಿಡುಗಡೆಯಾಗಿತ್ತು ಮಾಧ್ಯಮಗಳಲ್ಲಿಯೂ ಅದು ಪ್ರಸಾರವಾಗಿತ್ತು.


ಸದ್ಯ ಎಸೈಟಿ ತನಿಖೆ ನಡೆಸುತ್ತಿದೆ. ಆದ್ರೆ ರಮೇಶ್ ಜಾರಕಿಹೋಳಿ ತನಿಖೆ ತಂಡದೊಂದಿದೆ 5 ಕೋಟಿ ಕೊಟ್ಟೊರೋದಾಗಿ ಹೇಳಿಕೆ ನೀಡಿದ್ದಾರೆ. ಜೊತೆಗೆ ಮಾಜಿ ಸಿಎಂ ಪತ್ರಿಕಾಗೊಷ್ಟಿಯಲ್ಲಿ 5 ಕೋಟಿ ಡೀಲ್ ಆಗಿದೆ ಎಂದು ಹೇಳಿಕೆ ನೀಡಿದ್ರು. ಆದರೆ ಇಷ್ಟೊಂದು ದೊಡ್ಡ ಮಟ್ಟದ ಹಣ ಯಾವ ರೀತಿ ನೀಡಿದ್ರು,ಯಾವ ಮೂಲದಿಂದ ಹಣ ರವಾನೆಯಾಗಿದೆ ಇದರ ಮೂಲ ಪತ್ತೆ ಹಚ್ಚಬೇಕೆಂದು ದೂರು,
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಈ ವಿಚಾರ ಗೊತ್ತಿದ್ದೂ ಸದನದಲ್ಲಿ ಯಾವುದೇ ಚರ್ಚೆ ಮಾಡಿಲ್ಲ ಹೀಗಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ವಕೀಲ ಮಂಜುನಾಥ್ ರಿಂದ ಎಸಿಬಿಗೆ ದೂರು ಸಲ್ಲಿಕೆ ಆಗಿದೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...