ಕುಮಾರಸ್ವಾಮಿ ಅವರಿಗೂ ಸಾಹುಕಾರ್ ಸಿಡಿ ಗು ಇರುವ ಸಂಬಂಧ ಏನು?

Date:

ರಮೇಶ್ ಜಾರಕೀಹೋಳಿ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಎಸಿಬಿ ದೂರು ಅಶ್ಲೀಲ ಸಿಡಿ ಪ್ರಕರದಲ್ಲಿ ಹಣ ನೀಡಿದ್ದೆನೆಂದು ಹೇಳಿಕೊಂಡಿದ್ದ ರಮೇಶ್ ಜಾರಕಿಹೋಳಿ ಮಾಜಿ ಸಿ ಎಂ ವ್ಯವಹಾರದ ಬಗ್ಗೆ ಹೇಳಿಕೆ ನೀಡಿದ್ದರು, ವಕೀಲ ಮಂಜುನಾಥ್ ಎಂಬುವವರಿಂದ ಎಸಿಬಿಯಲ್ಲಿ ದೂರು ದಾಖಲು ಮಾಡಿದ್ದು, 2 ನೇತಾರೀಕು ಯುವತಿಯೊಂದಿಗಿರುವ ಸಿಡಿ ಬಿಡುಗಡೆಯಾಗಿತ್ತು ಮಾಧ್ಯಮಗಳಲ್ಲಿಯೂ ಅದು ಪ್ರಸಾರವಾಗಿತ್ತು.


ಸದ್ಯ ಎಸೈಟಿ ತನಿಖೆ ನಡೆಸುತ್ತಿದೆ. ಆದ್ರೆ ರಮೇಶ್ ಜಾರಕಿಹೋಳಿ ತನಿಖೆ ತಂಡದೊಂದಿದೆ 5 ಕೋಟಿ ಕೊಟ್ಟೊರೋದಾಗಿ ಹೇಳಿಕೆ ನೀಡಿದ್ದಾರೆ. ಜೊತೆಗೆ ಮಾಜಿ ಸಿಎಂ ಪತ್ರಿಕಾಗೊಷ್ಟಿಯಲ್ಲಿ 5 ಕೋಟಿ ಡೀಲ್ ಆಗಿದೆ ಎಂದು ಹೇಳಿಕೆ ನೀಡಿದ್ರು. ಆದರೆ ಇಷ್ಟೊಂದು ದೊಡ್ಡ ಮಟ್ಟದ ಹಣ ಯಾವ ರೀತಿ ನೀಡಿದ್ರು,ಯಾವ ಮೂಲದಿಂದ ಹಣ ರವಾನೆಯಾಗಿದೆ ಇದರ ಮೂಲ ಪತ್ತೆ ಹಚ್ಚಬೇಕೆಂದು ದೂರು,
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಈ ವಿಚಾರ ಗೊತ್ತಿದ್ದೂ ಸದನದಲ್ಲಿ ಯಾವುದೇ ಚರ್ಚೆ ಮಾಡಿಲ್ಲ ಹೀಗಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ವಕೀಲ ಮಂಜುನಾಥ್ ರಿಂದ ಎಸಿಬಿಗೆ ದೂರು ಸಲ್ಲಿಕೆ ಆಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...