ಕುಮಾರಸ್ವಾಮಿ ಗೆ ಸಾಥ್ ನೀಡಿದ ಡಿ ಕೆ ಸುರೇಶ್..!

Date:

 

ಲೋಕಸಭಾ ಚುನಾವಣೆ ಎಲ್ಲಾ ಕಡೆ ಮತದಾನ ಚಲಾಯಿಸಲು ಸಾರ್ವಜನಿಕರು ಹಾಗೂ ಗಣ್ಯರು ಆಗಮಿಸಿ ಮತ ಚಲಾಯಿಸುತ್ತಿದ್ದಾರೆ .

ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಕುಟುಂಬ ಸಮೇತರಾಗಿ ತಮ್ಮ ಹಕ್ಕನ್ನು ಚಲಾಯಿಸಲು ಇಂದು ಬೆಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಮನಗರ ತಾಲ್ಲೂಕಿನ ಕೇತಿಗಾನಹಳ್ಳಿ ಮತಗಟ್ಟೆ ಗೆ ಬಂದು ಸಂಖ್ಯೆ 235 ರಲ್ಲಿ ಮತ ಚಲಾಯಿಸಿದರು.

ಮುಖ್ಯಮಂತ್ರಿಗಳ ಪತ್ನಿ ಹಾಗೂ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸಿಎಂ  ಕುಟುಂಬದವರೊಡನೆ  ಸಂಸದ ಡಿ.ಕೆ. ಸುರೇಶ್ ಸಹ ಮತಚಲಾಯಿಸಿದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...