ಕುಮಾರಸ್ವಾಮಿ ನಂತ್ರ ಸಿಎಂ ಆಗುವುದು ಸಿದ್ದರಾಮಯ್ಯ ಅವರಾ? ಡಿಕೆಶಿನಾ? ಅಥವಾ ಎಂಬಿಪಿನಾ?

Date:

ಕಾಂಗ್ರೆಸ್​​ ನಾಯಕರಿಗೀಗ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಹೆಚ್​.ಡಿ ಕುಮಾರಸ್ವಾಮಿ ಅವರು ನಂತರ ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಕೂರುತ್ತಾರೆಯೇ? ಡಿ.ಕೆ ಶಿವಕುಮಾರ್ ಕೂರುತ್ತಾರೆಯೇ? ಅಥವಾ ಎಂ.ಬಿ ಪಾಟೀಲ್ ಕೂರುತ್ತಾರೆಯೇ ಎಂಬುದು ಕಾಂಗ್ರೆಸ್​ನೊಳಗಿರುವ ಪ್ರಶ್ನೆ..!
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ನಾನು ಮುಖ್ಯಮಂತ್ರಿ ಪಟ್ಟ ಅಲಂಕರಿಸುವ ಹೆಬ್ಬಯಕೆಯನ್ನು ಹೇಳಿಕೊಂಡಿದ್ದಾರೆ. ನಾನು ಮತ್ತೆ ಮುಖ್ಯಮಂತ್ರಿಯಾದರೆ 10 ಕೆಜಿ ಅಕ್ಕಿ ಕೊಡುತ್ತೇನೆ. ಯಾರೂ ಉಪವಾಸ ಇರಬಾರದು ಎಂದು ಹೇಳಿದ್ದರು. ಸಿದ್ದರಾಮಯ್ಯ ಅವರ ಹೇಳಕೆ ಬೆನ್ನಲ್ಲಿಯೇ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಆಸೆಯನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಈಗ ಗೃಹಸಚಿವ ಎಂಬಿ ಪಾಟೀಲ್ ಅವರ ಸರದಿ. ಸಿದ್ದರಾಮಯ್ಯ ಅವರ ಬಳಿಕ ಮುಖ್ಯಮಂತ್ರಿ ರೇಸ್​ನಲ್ಲಿರುವುದು ನಾನು. ಸಿಎಂ ಆಗುವುದು ನನ್ನ ಆಸೆ.. ದುರಾಸೆಯಲ್ಲ ಎಂದು ಎಂಬಿಪಿ ವಿಜಯನಗರದಲ್ಲಿ ಇಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...