ಕುಮಾರಸ್ವಾಮಿ ಮತ್ತು ನಿಖಿಲ್ ಕಣ್ಣೀರು ಹಾಕಿರೋ ವಿಚಾರ: ಸಚಿವ ಮಹದೇವಪ್ಪ ಹೇಳಿದ್ದೇನು..?

Date:

ಕುಮಾರಸ್ವಾಮಿ ಮತ್ತು ನಿಖಿಲ್ ಕಣ್ಣೀರು ಹಾಕಿರೋ ವಿಚಾರ: ಸಚಿವ ಮಹದೇವಪ್ಪ ಹೇಳಿದ್ದೇನು..?

ಚುನಾವಣೆ ಬಂದಾಗ ಅಳೋದು ಸರಿಯಲ್ಲ. ಅವರೆಲ್ಲ ಲೀಡರ್‌ಗಳು. ಹೀಗೆ ಅಳೋದು ಸರಿಯಲ್ಲ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಣ್ಣೀರು ಹಾಕಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಭಾರ ಕಡಿಮೆ ಆಗುತ್ತೆ. ಮನಸು ಹಗರು ಆಗುತ್ತೆ. ಡಿಕೆ ಸುರೇಶ್ ಸೋತಿದ್ದಕ್ಕೆ ಅವರು ಅತ್ತರು. ಅಭಿವೃದ್ಧಿ ಮಾಡಿ ಸೋತ್ರು ಎಂದು ಅತ್ತರು. ಆದರೆ ಚುನಾವಣೆ ಬಂದಾಗ ಅಳೋದು ಸರಿಯಲ್ಲ.
ಅವರೆಲ್ಲ ಲೀಡರ್‌ಗಳು. ಹೀಗೆ ಅಳೋದು ಸರಿಯಲ್ಲ ಎಂದು ತಿರುಗೇಟು ಕೊಟ್ಟರು. ಇನ್ನೂ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಎಲ್ಲಾ ಮತಗಳ ಮೇಲೆ ಕಣ್ಣು ಇಟ್ಟಿರುತ್ತಾರೆ.ಆದರೆ ಜನ ಎಲ್ಲವನ್ನೂ ತೀರ್ಮಾನ ಮಾಡ್ತಾರೆ. ಏನು ಕೆಲಸ ಮಾಡುತ್ತಾರೆ ಏನು ಅಭಿವೃದ್ಧಿ ಮಾಡುತ್ತಾರೆ ಎಂದು ಜನ ನೋಡಿ ಮತ ಹಾಕುತ್ತಾರೆ. ಚನ್ನಪಟ್ಟಣ ಕಾಂಗ್ರೆಸ್ ಪರ ಇದೆ. ಈಗ ವಾತಾವರಣ ಶುರುವಾಗಿದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ ಬೆಂಗಳೂರು:...

ವಿದೇಶಿಗರಿಗೆ ವೀಸಾ ವಿಸ್ತರಣೆ ಹಕ್ಕು ಇಲ್ಲ: ಹೈಕೋರ್ಟ್ ಸ್ಪಷ್ಟನೆ

ವಿದೇಶಿಗರಿಗೆ ವೀಸಾ ವಿಸ್ತರಣೆ ಹಕ್ಕು ಇಲ್ಲ: ಹೈಕೋರ್ಟ್ ಸ್ಪಷ್ಟನೆ ಬೆಂಗಳೂರು: ವಿದೇಶಗಳಿಂದ ಭಾರತಕ್ಕೆ...

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್ ಭರವಸೆ

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್...

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ ಬೆಂಗಳೂರು:...