ಕುಮಾರಸ್ವಾಮಿ ಮಾಡದ್ದನ್ನು ಯಡಿಯೂರಪ್ಪ ಮಾಡಿದ್ರು

Date:

ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಂಡಾಗಿನಿಂದ ಬಿಎಸ್ ಯಡಿಯೂರಪ್ಪ ಒಂದಲ್ಲಾ ಒಂದು ಕೆಲಸಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದ ಯಡಿಯೂರಪ್ಪ ಇದೀಗ ಮುಖ್ಯಮಂತ್ರಿಗಳು ಮತ್ತು ಇತರ ಸಚಿವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.


ಎಚ್. ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಿವೃತ್ತ ಅಧಿಕಾರಿಗಳ ನೇಮಕ ಗುತ್ತಿಗೆ ಆಧಾರದಲ್ಲಿ ನಡೆದಿತ್ತು ಆದರೆ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಈ ಎಲ್ಲಾ 14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿದ್ದಾರೆ.


14 ನಿವೃತ್ತ ಅಧಿಕಾರಿಗಳಲ್ಲಿ ಕೆಲವರು ಸಿಎಂ ಗೃಹ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಇನ್ನೂ ಕೆಲವರು ವಿವಿಧ ಸಚಿವರ ಕಚೇರಿಯಲ್ಲಿ ಕೆಲಸಕ್ಕೆ ನಿಯೋಜನೆಗೊಂಡಿದ್ದರು, ಇದೀಗ ಇವರೆಲ್ಲರಿಗೂ ಮುಕ್ತಿ ಸಿಕ್ಕಂತಾಗಿದೆ.

Share post:

Subscribe

spot_imgspot_img

Popular

More like this
Related

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ ಬೆಂಗಳೂರು: ಸಿಇಟಿ-2026...

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ: ಹರಿಯಾಣದಿಂದ ಬಂದು ಬೆಂಗಳೂರಿನಲ್ಲಿ ಆರೋಪಿ...

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ...