‘ಕುಮಾರ ಸ್ವಾಮಿ ಅಮೆರಿಕಕ್ಕೆ ಹೋಗಲು ಬಿಎಸ್ವೈ,ಈಶ್ವರಪ್ಪ ಅನುಮತಿ ಪಡೀಬೇಕಾ’ ಎಂದ್ರು ಹೆಚ್ .ಡಿ ದೇವೇಗೌಡ

Date:

ಜೆಪಿ ಭವನದಲ್ಲಿ ಬೆಂಗಳೂರು ನಗರದ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದರು. ನಮ್ಮ ಸಮಾಜದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆಆಹ್ವಾನವಿದ್ದ ಕಾರಣ ಹೋಗಿದ್ದಾರೆ ಯಾರ ದುಡ್ಡಿನಲ್ಲೂ ಕುಮಾರಸ್ವಾಮಿ ಹೋಗಿಲ್ಲ. ಅವರ ಸ್ವಂತ ಖರ್ಚಿನಲ್ಲಿ ಹೋಗಿದ್ದಾರೆ. ಅದಕ್ಕೂ ಹೋಗಬಾರದು ಅಂದರೆ ಹೇಗೆ ಎಂದು ದೇವೇಗೌಡ ಪ್ರಶ್ನಿಸಿದ್ದಾರೆ.

ಬಿಜೆಪಿ ಅವರು ಏನಾದರೂ ತಿಳಿದುಕೊಳ್ಳಲಿ, ನಾವು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ, ನಾನೇ ಮುಂದೆ ನಿಂತು ಮೈತ್ರು ಸರ್ಕಾರ ಧಕ್ಕೆಯಾಗದಂತೆ, ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ.ಆಗಸ್ಟ್ 20 ರಿಂದ ಪಾದಯಾತ್ರೆ ಆರಂಭಗೊಳ್ಳಲಿದೆ ಎಂದರು

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...