ಕೆಪಿಎಸ್ ಸಿ ವಿರುದ್ಧ ಸುರೇಶ್ ಕುಮಾರ್ ಕೆಂಡಾಮಂಡಲ ! ಯಾಕೆ ಗೊತ್ತಾ?

Date:

2015ರಲ್ಲಿ ಕೆಪಿಎಸ್ ಸಿ ಸಂದರ್ಶನ ನಡೆದಿದೆ. ಎರಡು ವರ್ಷವಾದ ಬಳಿಕ ಫಲಿತಾಂಶ ಪ್ರಕಟವಾಗಿದೆ. ಇದುವರಗೆ ಸಂದರ್ಶನಕ್ಕೆ ವೇಳಾಪಟ್ಟಿ ಪ್ರಕಟಿಸಿಲ್ಲ. ಕೆಪಿಎಸ್ ಸಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ನಡುವೆ ಹೊಂದಾಣಿಕೆಯ ಕೊರತೆಯಾಗಿದೆ. ಇಬ್ಬರ ಜಗಳದಲ್ಲಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ನು ನಮ್ಮ ತಾಳ್ಮೆಯ ಕಟ್ಟೆಯೊಡೆದಿದೆ. ಕೆಪಿಎಸ್ ಸಿ ಕಾರ್ಯದರ್ಶಿ ಬಂದು ಸಂದರ್ಶನದ ವೇಳಾಪಟ್ಟಿ ಪ್ರಕಟಿಸುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ. ಹೀಗಂತ ಸುರೇಶ್ ಕುಮಾರ ಪಟ್ಟು ಹಿಡಿದು ಕುಳಿತ ಘಟನೆ ನಡೆದಿದೆ. ಇದನ್ನೂ ನಿರ್ಲಕ್ಷಿಸಿದ್ರೆ ಮುಂದಾಗುವ ಅನಾಹುತಗಳಿಗೆ ನಾವು ಹೊಣೆಯಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...