ಕೆಪಿಸಿಸಿ ಅಧ್ಯಕ್ಷರು ರಾಜೀನಾಮೆ ಕೊಟ್ಟ ಬಳಿಕ ಸಾಕಷ್ಟು ಬೆಳವಣಿಗೆಗಳಾಗಿವೆ , ಕೂಡಲೆ ಅಧ್ಯಕ್ಷರನ್ನು ನೇಮಕ ಮಾಡಿ .

Date:

ಕೆಪಿಸಿಸಿ ಅಧ್ಯಕ್ಷರು ರಾಜೀನಾಮೆ ಕೊಟ್ಟ ಬಳಿಕ ಸಾಕಷ್ಟು ಬೆಳವಣಿಗೆಗಳಾಗಿವೆ. ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ಹಿಂಪಡೆಯಲು ಒಪ್ಪುತ್ತಿಲ್ಲ, ಹಾಗೆಂದು ಅಧ್ಯಕ್ಷ ಸ್ಥಾನದಲ್ಲಿ ಕೆಲಸ ಮಾಡುತ್ತಿಲ್ಲ.ಪಕ್ಷ ಸಂಘಟನೆ ಸಂಪೂರ್ಣವಾಗಿ ಸೊರಗಿ ಹೋಗುತ್ತಿದೆ. ಒಂದು ವೇಳೆ ರಾಜಕೀಯವಾಗಿ ಬಿಜೆಪಿಯಲ್ಲಿ ಭಿನ್ನಮತಗಳು ಸೃಷ್ಟಿಯಾದರೆ, ಮತ್ತೆ ಕಾಂಗ್ರೆಸ್‍ಗೆ ಸರ್ಕಾರ ರಚಿಸುವ ಅವಕಾಶ ಎದುರಾಗಲಿದೆ. ಈ ಹಂತದಲ್ಲಿ ಕಾಂಗ್ರೆಸ್‍ಗೆ ಗಟ್ಟಿ ನಾಯಕತ್ವದ ಅಗತ್ಯವಿದೆ ಎಂದು ಪ್ರಮುಖ ನಾಯಕರು ಇ-ಮೇಲ್‍ನಲ್ಲಿ ಸಲಹೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪೈಕಿ ಯಾರನ್ನಾದರೂ ನೇಮಕ ಮಾಡಿ. ಅದನ್ನು ಎಲ್ಲರೂ ಒಪ್ಪಿಕೊಳ್ಳುತ್ತೇವೆ. ಆದರೆ ಕೂಡಲೇ ನೇಮಕಾತಿ ಆದೇಶ ಹೊರಡಿಸಿ ಎಂದು ಪಕ್ಷದವರೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...