ಕೇಂದ್ರ ಬಜೆಟ್‌ನಲ್ಲಿ ಚಿಲ್ಲರೆ ವ್ಯಾಪಾರಿಗಳಿಗೆ ಸಿಹಿ ಸುದ್ದಿ : ‘3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ’, ಕರ್ಮಯೋಗಿ ಸಮ್ಮಾನ್ ಯೋಜನೆ ಜಾರಿಗೆ .

Date:

ಸದೃಢ ನಾಗರೀಕರು ನಮ್ಮ ಧ್ಯೇಯ ಅಂತ ಹೇಳಿದರು. ಭರವೆಸೆ ಇದ್ದರೆ ಇದ್ದೆ ಅಂತ ಹೇಳಿದರು. ಇಇನ್ನು ಸರಕಾರಿ ಪ್ರಕ್ರಿಯೆಗಳನ್ನು ಸರಳೀಕರಣ ಮಾಡುತ್ತೇವೆ ಅಂತ ಹೇಳಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ, ಇಂಡಸ್ಟ್ರಿಯಲ್‌ ಕಾರಿಡಾರ್‌, ಉಡಾನ್‌ ಸೇರಿದಂತೆ ರೈಲ್ವೆ ಸಂಪರ್ಕ ಕ್ರಾಂತಿ ಆರ್ಥಿಕತೆಗೆ ಉತ್ತೇಜ ನೀಡಿದೆ ಅಂತ ಹೇಳಿದರು.

ಇದೇ ವೇಳೆ ಒನ್‌ ನೇಷನ್‌ ಗ್ರೀಡ್‌ ಮೂಲಕ ನೀರು ವಿದ್ಯುತ್‌ ವಿತರಣೆ ಮಾಡಲಾಗುವುದು ಅಂತ ಹೇಳಿದರು. 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ ಮಾಡಿದ ಅವರು ಕರ್ಮಯೋಗಿ ಸಮ್ಮಾನ್ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...