ಕೇಂದ್ರ ಬಜೆಟ್ ಜನ ವಿರೋಧಿ, ರೈತ ವಿರೋಧಿ ಬಜೆಟ್ ಆಗಿದೆ ! ಎಂದ ಸಿಎಂ ಹೆಚ್ ಡಿ ಕುಮಾರಸ್ವಾಮಿ ?

Date:

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸರ್ಕಾರದಿಂದ ಮಂಡಿಸಿರುವ ಈ ಬಾರಿಯ ಬಜೆಟ್ ಜನವಿರೋಧಿಯಾಗಿದೆ. ರೈತ ವಿರೋಧಿ ಬಜೆಟ್ ಆಗಿದೆ. ಜನರು, ರೈತರಿಗೆ ನೆರವಾಗುವಂತ ಯಾವುದೇ ಪ್ರಯೋಜನ ಬಜೆಟ್ ನಿಂದ ಆಗಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಪೆಟ್ರೋಲ್ ಮೇಲೆ ಸೆಸ್ ಏರಿಕೆ ಮಾಡಲಾಗಿದೆ. ಈ ಮೂಲಕ ವಾಹನ ಸವಾರರು ಬೆಲೆ ಏರಿಕೆಯ ಬಿಸಿಯನ್ನು ಎದುರಿಸಬೇಕಾಗುವಂತಾಗಿದೆ.ಜನಸಾಮಾನ್ಯರಿಗಂತೂ ಯಾವುದೇ ಪ್ರಯೋಜನ ಬಜೆಟ್ ನಿಂದ ಆಗಿಲ್ಲ. ಉದ್ಯೋಗ, ನೀರಾವರಿಗೂ ಈ ಬಾರಿ ಅವಕಾಶ ನೀಡಿಲ್ಲ ಎಂದು ಕಿಡಿಕಾರಿದರು.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೂ ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಕಳೆದ ಬಾರಿಯೂ ಅನ್ಯಾಯವಾಗಿತ್ತು, ಈ ಬಾರಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ. ಒಟ್ಟಾರೆಯಾಗಿ ಹೇಳಬೇಕಾದರೇ ನಾವು ಏನು ಮಾಡಿದರೂ ನಡೆಯುತ್ತದೆ ಎನ್ನುವ ಧೋರಣೆ ಕೇಂದ್ರ ಸರ್ಕಾರದ್ದಾಗಿ ಎಂದು ಹರಿಹಾಯ್ದಿದ್ದಾರೆ

 

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...