ಕೇಂದ್ರ ಮಂತ್ರಿ ಮಂಡಲದಲ್ಲಿ ದಲಿತ ಸಂಸದರಿಗೆ ಸಚಿವ ಸ್ಥಾನ ಖಚಿತ ಎಂದ ಬಿ.ಎಸ್. ಯಡಿಯೂರಪ್ಪ

Date:

ರಾಜ್ಯ ಬಿಜೆಪಿಯಿಂದ ನೂತನವಾಗಿ ಆಯ್ಕೆಯಾದ ಸಂಸದರು ಹಾಗೂ ಕೇಂದ್ರ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 5 ಎಸ್ ಸಿ ಹಾಗೂ 2 ಎಸ್ ಟಿ ಕ್ಷೇತ್ರಗಳಲ್ಲಿಈ ಬಾರಿ ಬಿಜೆಪಿ ಗೆದ್ದಿದೆ, ಆದರೂ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ನಮ್ಮನ್ನು ಪ್ರಶ್ನಿಸುವ ಮುನ್ನ ದಲಿತ ಸಮುದಾಯದ ಡಾ. ಜಿ. ಪರಮೇಶ್ವರ್ ಅವರನ್ನು ಸಿಎಂ ಮಾಡಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದರೂ ಅತ್ತ ಗಮನ ಹರಿಸದ ಸಿಎಂ ಕುಮಾರಸ್ವಾಮಿ ಇದೀಗ ಬಡವರ ಪರ ಎಂದು ದೊಂಬರಾಟ ಆಡುತ್ತಿದ್ದಾರೆ. ಜೆಡಿಎಸ್ ನ ಸುಳ್ಳು ಮೋಸದ ಫಲವಾಗಿ ತಾತ-ಮೊಮ್ಮಗನನ್ನು ಜನರು ಮನೆಗೆ ಕಳಿಸಿದ್ದಾರೆ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...