ಕೇಂದ್ರ ಸರ್ಕಾರದಿಂದ ಪ್ರವಾಹ ಪೀಡಿತ ಪ್ರದೇಶಗಳ ನೆರವಿಗೆ 204 ಕೋಟಿ ರೂ. ಪರಿಹಾರದ ಹಣ ಮಂಜೂರು !?

Date:

ಪ್ರವಾಹ ಪೀಡಿತವಾಗಿರುವ  ಜಿಲ್ಲೆಗಳ ಪರಿಸ್ಥಿತಿ, ಮಳೆ ಹಾನಿ ಬಗ್ಗೆ ಮುಖ್ಯ ಕಾರ್ಯದರ್ಶಿ ನೀಡಿರುವ ವರದಿ ಬಗ್ಗೆ  ಸಭೆ ನಡೆಸಿದ ಕೇಂದ್ರ ಸರ್ಕಾರ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ಯೋಜನೆಯಡಿ ರಾಜ್ಯ ಸರ್ಕಾರದ ಕೋರಿಕೆಯಂತೆ ಹಣ ನೀಡುವ ಭರವಸೆ ನೀಡಿದೆ.

ಹಾಗೆಯೇ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ . ಜನರಿಗೆ ಆಸರೆಯ ಭರವಸೆಯನ್ನು ನೀಡಿ ಸಾಂತ್ವನ ಹೇಳಿ ಬರುತ್ತಿದ್ದಾರೆ .ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಆ ಮಳೆಗೆ ಹಲವಾರು ಮನೆಗಳು ಮುಳುಗಿಹೋಗಿದೆ .

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...