ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ: ಸಚಿವೆ ಶೋಭಾ ಕರಂದ್ಲಾಜೆ

Date:

ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ: ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ: ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ.
ಹೊಸ 9 ವಿವಿ ಬಂದ್ ಮಾಡಿದ್ದಾರೆ. ಹಳೆಯ ವಿವಿಗಳಿಗೆ ಹಣವನ್ನೇ ಕೊಡ್ತಿಲ್ಲ. ಹಾಗಾದ್ರೆ ಹೊಸ ವಿವಿಯಿಂದ ಸರ್ಟಿಫಿಕೇಟ್ ಪಡೆದವರ ಕಥೆ ಏನು..? ಇದಕ್ಕೆ ಯಾವುದೆ ಸ್ಪಷ್ಟತೆಯನ್ನು ಸರ್ಕಾರ ಕೊಟ್ಟಿಲ್ಲ.
ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ವ್ಯವಸ್ಥೆ ಜಾರಿಯಾಗಿದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಕಟ್ಟಬೇಕು ಅಂದ್ರೆ ಅಡಿಗೆ 100 ರೂ. ಕೊಡಬೇಕಾಗಿದೆ ಎಂದು ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...