ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ: ಸಚಿವೆ ಶೋಭಾ ಕರಂದ್ಲಾಜೆ

Date:

ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ: ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ: ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ.
ಹೊಸ 9 ವಿವಿ ಬಂದ್ ಮಾಡಿದ್ದಾರೆ. ಹಳೆಯ ವಿವಿಗಳಿಗೆ ಹಣವನ್ನೇ ಕೊಡ್ತಿಲ್ಲ. ಹಾಗಾದ್ರೆ ಹೊಸ ವಿವಿಯಿಂದ ಸರ್ಟಿಫಿಕೇಟ್ ಪಡೆದವರ ಕಥೆ ಏನು..? ಇದಕ್ಕೆ ಯಾವುದೆ ಸ್ಪಷ್ಟತೆಯನ್ನು ಸರ್ಕಾರ ಕೊಟ್ಟಿಲ್ಲ.
ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ವ್ಯವಸ್ಥೆ ಜಾರಿಯಾಗಿದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಕಟ್ಟಬೇಕು ಅಂದ್ರೆ ಅಡಿಗೆ 100 ರೂ. ಕೊಡಬೇಕಾಗಿದೆ ಎಂದು ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...