ಕೇಂದ್ರ ಸರ್ಕಾರ ಹಾಗು ಯಡಿಯೂರಪ್ಪ ಅವರ ನಡುವೆ ಶೀತಲಸಮರ ಯಾಕೆ ಗೊತ್ತಾ !?

Date:

ರಾಜ್ಯದಲ್ಲಿ ಸರ್ಕಾರ ರಚಿಸುವ ಬದಲು ಚುನಾವಣೆಗೆ ಹೋಗುವುದು ಸೂಕ್ತ ಎಂದು ಭಾವಿಸಿದ್ದ ಬಿಜೆಪಿ ಹೈಕಮಾಂಡ್ ಒಲ್ಲದ ಮನಸ್ಸಿನಿಂದಲೇ ಸರ್ಕಾರ ರಚಿಸಲು ಯಡಿಯೂರಪ್ಪನವರಿಗೆ ಒಪ್ಪಿಗೆ ನೀಡಿತ್ತು ಎನ್ನಲಾಗ್ತಿದೆ ಅದಾದ ನಂತರ ಸಚಿವ ಸಂಪುಟ ವಿಸ್ತರಣೆಗೆ ಸಮ್ಮತಿ ನೀಡಲು 25 ದಿನಗಳ ಕಾಲ ತೆಗೆದುಕೊಂಡ ಬಿಜೆಪಿ ವರಿಷ್ಠರು, ಖಾತೆ ಹಂಚಿಕೆಯಲ್ಲೂ ತಮ್ಮ ಪ್ರಾಬಲ್ಯ ಮೆರೆದಿದ್ದರು.

ಇದೀಗ ಯಡಿಯೂರಪ್ಪನವರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಡುವಿನ ಶೀತಲ ಸಮರ ತಾರಕಕ್ಕೇರಿದ್ದು, ಯಡಿಯೂರಪ್ಪ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ವಜಾಗೊಂಡಿದ್ದ ಇಬ್ಬರಿಗೆ ಪ್ರಮುಖ ಸ್ಥಾನ ಕಲ್ಪಿಸಲಾಗಿದೆ. ಇದರ ಜೊತೆಗೆ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಪಕ್ಷದ ತೀರ್ಮಾನವೇ ಅಂತಿಮ ಎಂದು ಹೇಳುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪನವರಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...