ಕೇರಳಾದ ಆ ನಿರ್ಮಾಪಕನ ಬಂಧನ ! ದೂರು ನೀಡಿದ ನಟಿ ಯಾರು ಗೊತ್ತಾ?

Date:

ಕೇರಳದ  ಸೂಪರ್‌ ಸ್ಟಾರ್ ದಿಲೀಪ್ ಅವರ ಮೊದಲ ಪತ್ನಿಯಾಗಿರುವ ಮಂಜು ವಾರಿಯರ್, ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಅವರಿಗೆ ನೀಡಿರುವ ದೂರಿನಲ್ಲಿ, ಮೆನನ್ ತನ್ನನ್ನು ದೂಷಿಸುತ್ತಿದ್ದು ಅದರಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿದ್ದರು. ಈ ಸಂಬಂಧಿಸಿದ ಸಾಕ್ಷಿ ಕೂಡ ನೀಡಿದ್ದರು. ಈ ಪ್ರಕರಣದ ಪ್ರಾಥಮಿಕ ತನಿಖೆಗೆ ವಿಶೇಷ ಘಟಕಕ್ಕೆ ನ್ಯಾಯಾಲಯ   ಸೂಚಿಸಿದೆ.

ಗುರುವಾರ ರಾತ್ರಿ ಪೋಲಿಸರು ಮೆನನ್ ಅವರನ್ನು ಬಂಧಿಸಲಾಗಿದ್ದು, ಇಬ್ಬರು ವ್ಯಕ್ತಿಗಳು ನೀಡಿದ ಜಾಮೀನಿನ ಮೇಲೆ ನಂತರ ಬಿಡುಗಡೆ ಮಾಡಲಾಗಿದೆ.  ಇದಕ್ಕೆ ಪ್ರತಿಕ್ರಿಯೆ ನೀಡಿದ ಮೆನನ್ ತಾನು ಮಾಡಿದ ಒಳ್ಳೆಯದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮೆನನ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...