ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ!

Date:

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ವಿಧಾನಸಭೆಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಕವನ ವಾಚಿಸುವ ಮೂಲಕ ಮತ್ತೆ ಕನ್ನಡಾಭಿಮಾನ ಮೆರೆದಿದ್ದಾರೆ.

ಕೇರಳ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ‘ಕೇರಳ–ಕರ್ನಾಟಕ ಗಡಿ ಪ್ರದೇಶವಾದ ಮಂಜೇಶ್ವರ ಕ್ಷೇತ್ರದಿಂದ ನಾನು ಆಯ್ಕೆಯಾಗಿ ಇಲ್ಲಿಗೆ ಬಂದಿದ್ದೇನೆ.

ನಮ್ಮದು ವೈವಿಧ್ಯಮಯ ಭಾಷೆ, ಕಲೆ, ಸಂಸ್ಕೃತಿ, ಸಂಸ್ಕಾರದ ನಾಡು. ಕನ್ನಡದ ರಾಷ್ಟ್ರ ಕವಿ ಗೋವಿಂದ ಪೈಯವರಿದ್ದ ನಾಡು ನನ್ನದು. ಗೋವಿಂದ ಪೈಯವರ ಅನೇಕ ಭಾಷೆಗಳಿಗೆ ಅನುವಾದಗೊಂಡಿರುವ ‘ಹೆಬ್ಬೆರಳು’ ಎಂಬ ನಾಟಕದಲ್ಲಿ ಬರುವ ಕವಿತೆಯೊಂದನ್ನು ನಾನಿಲ್ಲಿ ವಾಚಿಸುತ್ತೇನೆ’ ಎಂದು ಅದನ್ನು ವಾಚಿಸಿದ್ದಾರೆ. ಅಲ್ಲದೆ ಆ ಕವಿತೆ ಸಾರಾಂಶವನ್ನು ವಿವರಿಸಿದ್ದಾರೆ.

https://www.facebook.com/110515719288912/posts/1460637424276728/

 

https://www.facebook.com/110515719288912/posts/1460637424276728/

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...