ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ!

Date:

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ವಿಧಾನಸಭೆಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಕವನ ವಾಚಿಸುವ ಮೂಲಕ ಮತ್ತೆ ಕನ್ನಡಾಭಿಮಾನ ಮೆರೆದಿದ್ದಾರೆ.

ಕೇರಳ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ‘ಕೇರಳ–ಕರ್ನಾಟಕ ಗಡಿ ಪ್ರದೇಶವಾದ ಮಂಜೇಶ್ವರ ಕ್ಷೇತ್ರದಿಂದ ನಾನು ಆಯ್ಕೆಯಾಗಿ ಇಲ್ಲಿಗೆ ಬಂದಿದ್ದೇನೆ.

ನಮ್ಮದು ವೈವಿಧ್ಯಮಯ ಭಾಷೆ, ಕಲೆ, ಸಂಸ್ಕೃತಿ, ಸಂಸ್ಕಾರದ ನಾಡು. ಕನ್ನಡದ ರಾಷ್ಟ್ರ ಕವಿ ಗೋವಿಂದ ಪೈಯವರಿದ್ದ ನಾಡು ನನ್ನದು. ಗೋವಿಂದ ಪೈಯವರ ಅನೇಕ ಭಾಷೆಗಳಿಗೆ ಅನುವಾದಗೊಂಡಿರುವ ‘ಹೆಬ್ಬೆರಳು’ ಎಂಬ ನಾಟಕದಲ್ಲಿ ಬರುವ ಕವಿತೆಯೊಂದನ್ನು ನಾನಿಲ್ಲಿ ವಾಚಿಸುತ್ತೇನೆ’ ಎಂದು ಅದನ್ನು ವಾಚಿಸಿದ್ದಾರೆ. ಅಲ್ಲದೆ ಆ ಕವಿತೆ ಸಾರಾಂಶವನ್ನು ವಿವರಿಸಿದ್ದಾರೆ.

https://www.facebook.com/110515719288912/posts/1460637424276728/

 

https://www.facebook.com/110515719288912/posts/1460637424276728/

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...