“ಕೊರೋನ ಲಸಿಕೆ ” ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ನಾಗರತ್ನ ಅವರಿಗೆ ಮೊದಲ ಲಸಿಕೆ.

Date:

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಕರ್ನಾಟಕದ ಒಟ್ಟು 243 ಕೇಂದ್ರಗಳಲ್ಲಿ ಇದಕ್ಕೆ ಸಿದ್ದತೆಯನ್ನು ಮಾಡಿಕೊಳ್ಳಲಾಗಿತ್ತು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡಿದ್ದು ಇದರೊಂದಿಗೆ ರಾಜ್ಯಾದ್ಯಂತ ಲಸಿಕೆ ವಿತರಣೆ ಕಾರ್ಯ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಎರಡನೇ ಹಂತದಲ್ಲಿ ಪೊಲೀಸರು, ಕಂದಾಯ ಇಲಾಖೆ ನೌಕರರು ಮತ್ತು ಇತರೆ ವಾರಿಯರ್ ಗಳಿಗೆ ಲಸಿಕೆ ನೀಡಲಾಗುತ್ತದೆ. ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರು ಮತ್ತು ತೀವ್ರತರವಾದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗು ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು. ಇದರೊಂದಿಗೆ ರಾಜ್ಯಾದ್ಯಂತ ಲಸಿಕೆ ವಿತರಣೆ ಕಾರ್ಯ ಅಧಿಕೃತವಾಗಿ ಚಾಲನೆ ಪಡೆದುಕೊಂಡಿತು.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...