ಕೊಲೆಯಲ್ಲಿ ಅಂತ್ಯವಾಯ್ತು ಬಜ್ಜಿಕೊಳ್ಳುವಾಗ ಶುರುವಾದ ಜಗಳ!

Date:

ಸಣ್ಣ-ಪುಟ್ಟ ಗಲಾಟೆಗಳು ಕೊಲೆಯಲ್ಲಿ ಅಂತ್ಯವಾಗುವುದನ್ನು ನೀವು ದಿನಂಪ್ರತಿ ನೋಡುತ್ತಲೇ ಇರುತ್ತೀರಿ. ಕೊಡಗಲ್ಲಿ ಬಜ್ಜಿ ಕೊಳ್ಳುವಾಗ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿದೆ.
ಹೌದು ಬಜ್ಜಿ ತೆಗೆದುಕೊಳ್ಳುವಾಗ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳಸ ಕೊಲೆಯಲ್ಲೊ ಅಂತ್ಯವಾಗಿರುವ ಘಟನೆ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ನಿವಾಸಿ ಮಹದೇವ ನಾಯಕ್ ಕೊಲೆಯಾದವರು. ಈತ ಮದ್ಯ ಸೇವಿಸಿ, ಬಾರ್ ಮುಂದಿನ ಬಜ್ಜಿ ಅಂಗಡಿಯ ಮಹಿಳೆಯೊಡನೆ ಜಗಳವಾಡಿದ್ದು, ಈ ವೇಳೆ ಅಲ್ಲಿಗೆ ಬಂದ ಇಬ್ಬರು ಯುವಕರು ಮಹದೇವ್ ನಾಯಕಗೆ ಥಳಿಸಿದ್ದಾರೆನ್ನಲಾಗಿದೆ. ಹಲ್ಲೆಗೊಳಗಾದ ಮಹದೇವ್ ಗಂಭೀರ ಗಾಯಗೊಂಡಿದ್ದು,

ಮಂಗಳೂರು ಆಸ್ಪತ್ರೆಗೆ ಸೇರಿಸಲಾಯಿತಾದರೂ ಬದುಕುಳಿಯಲ್ಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಲುಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿವಕುಮಾರ್ ಮತ್ತು ಸಂತೋಷ್ ಎಂಬ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...