ಕೊವಿಡ್ ಲಸಿಕೆಯಿಂದ ಹೃದಯಾಘಾತ ಅಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Date:

ಕೊವಿಡ್ ಲಸಿಕೆಯಿಂದ ಹೃದಯಾಘಾತ ಅಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿದೆ ಎಂಬ ಆರೋಪವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಳ್ಳಿ ಹಾಕಿದ್ದಾರೆ. ತಜ್ಞರ ಸಮಿತಿಯಿಂದ ಸಲ್ಲಿಕವಾದ ವರದಿಯನ್ನು ಪರಿಶೀಲಿಸಿದ ಬಳಿಕ, ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ಹೃದಯಾಘಾತಕ್ಕೆ ಲಸಿಕೆ ನೇರ ಕಾರಣವಲ್ಲ. ಮಧುಮೇಹ, ರಕ್ತದೊತ್ತಡ, ದಪ್ಪತನ ಹಾಗೂ ದೈಹಿಕ ಚಟುವಟಿಕೆ ಕೊರತೆಯಂತಹ ಅಂಶಗಳೇ ಮುಖ್ಯ ಕಾರಣಗಳು” ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು, ಎಂಆರ್ಎನ್ಎ ಲಸಿಕೆ ಬಗ್ಗೆ ಕೆಲವು ಅನುಮಾನಗಳಿದ್ದರೂ, ಭಾರತದಲ್ಲಿ ಈ ಲಸಿಕೆಯನ್ನು ಬಳಸಿಲ್ಲ. ಈ ಕುರಿತು ವಿಶ್ವ ಮಟ್ಟದಲ್ಲಿ ಅಧ್ಯಯನಗಳಾಗಿದೆ, ಆದರೆ ನಮ್ಮ ದೇಶದಲ್ಲಿ ಹೀಗೇನೂ ದೃಢಪಟ್ಟಿಲ್ಲ ಎಂದರು. ಹೃದಯಾಘಾತದಿಂದ ಉಂಟಾಗುವ ಸಡನ್ ಡೆತ್ ಪ್ರಕರಣಗಳಿಗೆ ಹೆಚ್ಚಿನ ತಪಾಸಣೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ಶಿಕ್ಷಣ ವರ್ಷದಿಂದ ಹೃದಯಾಘಾತ ಕುರಿತ ಪಾಠ್ಯಕ್ರಮವನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುತ್ತದೆ ಎಂದೂ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...