ಕೊಹ್ಲಿ ಪಡೆ ಇಂಗ್ಲೆಂಡ್ ನಲ್ಲಿ, ಗಂಗೂಲಿ ದುಬೈನಲ್ಲಿ…ಕಾರಣ ಏನ್ ಗೊತ್ತಾ?

Date:

ಪ್ರಸ್ತುತ ಐಪಿಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಏಪ್ರಿಲ್ 9ರಂದು ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ ಬಯೋ ಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಭಾರತದಲ್ಲಿ ಆರಂಭವಾಗಿದ್ದ ಈ ಬಾರಿಯ ಟೂರ್ನಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದಿದ್ದು ಉಳಿದ 31 ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಇತ್ತೀಚೆಗಷ್ಟೇ ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಯುಎಇಯಲ್ಲಿ ಸೆಪ್ಟೆಂಬರ್‌ 19ರಿಂದ ಮುನ್ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾ ತಂಡ ಜೂನ್ 18-22ರವರೆಗೆ ನ್ಯೂಜಿಲೆಂಡ್ ತಂಡದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ಆಡಲಿದೆ ಹಾಗೂ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಪಂದ್ಯಗಳನ್ನಾಡಲು ಭಾರತ ತಂಡ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿ ಮುಗಿದ ಮೇಲೆ ಯುಎಇಯಲ್ಲಿ ಐಪಿಎಲ್ ನಡೆಸುವುದು ಸೌರವ್ ಗಂಗೂಲಿ ಯೋಜನೆಯಾಗಿದೆ. ಹೀಗಾಗಿ ಸೌರವ್ ಗಂಗೂಲಿ ಯುಎಇ ತಲುಪಿದ್ದು ಐಪಿಎಲ್ ಮುಂದುವರೆಸಲು ಪಣ ತೊಟ್ಟಿದ್ದಾರೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾ ತಂಡ ಜೂನ್ 18-22ರವರೆಗೆ ನ್ಯೂಜಿಲೆಂಡ್ ತಂಡದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ಆಡಲಿದೆ ಹಾಗೂ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಪಂದ್ಯಗಳನ್ನಾಡಲು ಭಾರತ ತಂಡ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿ ಮುಗಿದ ಮೇಲೆ ಯುಎಇಯಲ್ಲಿ ಐಪಿಎಲ್ ನಡೆಸುವುದು ಸೌರವ್ ಗಂಗೂಲಿ ಯೋಜನೆಯಾಗಿದೆ. ಹೀಗಾಗಿ ಸೌರವ್ ಗಂಗೂಲಿ ಯುಎಇ ತಲುಪಿದ್ದು ಐಪಿಎಲ್ ಮುಂದುವರೆಸಲು ಪಣ ತೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...