ಕೋತಿ ವೇಷ ತೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ!

Date:

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ವಿ.ಆರ್ ವಾಲಾ ಹಾಗೂ ಸಿಎಂ ಯಡಿಯೂರಪ್ಪನವರು ಭಾಗವಹಿಸಿದ್ರು.

ಅಮೃತಮಹೋತ್ಸವ ಕಾರ್ಯನಿಮಿತ್ತ ವಿದುರಾಶ್ವತ್ಥಕ್ಕೆ ಆಗಮಿಸಿದ ಸಿಎಂ ಹಾಗೂ ರಾಜ್ಯಪಾಲರಿಗೆ ಕೋತಿಗಳ ಕಾಟ-ಉಪಟಳ ಎದುರಾಗಬಾರದು ಅಂತ ಅರಣ್ಯ ಇಲಾಖೆ ವತಿಯಿಂದ ಸಿಬ್ಬಂದಿಯೋರ್ವ ಮುಖಕ್ಕೆ ಮಂಗನವತಾರದ ಮಾಸ್ಕ್ ಧರಿಸಿ ಕೋತಿಗಳನ್ನ ಓಡಿಸುವ ಕಾಯಕ ಮಾಡಿದ್ದಾನೆ.

ಅಂದಹಾಗೆ ವಿದುರಾಶ್ವತ್ಥದಲ್ಲಿ ಕೋತಿಗಳ ಹಾವಳಿ ಅತಿಯಾಗಿದ್ದು ಇಂದು ಕೋತಿಯ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಈ ಕೆಲಸ ಪ್ಲಾನ್ ಮಾಡಿದೆ. ಮಂಕಿ ಮಾಸ್ಕ್ ಹಾಕಿ ಕಪ್ಲು ಜರ್ಖಿನ್ ತೊಟ್ಟು ಕೋತಿಗಳ ಕಡೆ ಸುಳಿದಾಡಿದ್ರೆ ಸಾಕು ಕೋತಿಗಳ ಎದ್ನೋ ಬಿದ್ನೋ ಅಂತ ಪರಾರಿಯಾಗ್ತಿದ್ದವು.

 

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...