ಕೋತಿ ವೇಷ ತೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ!

Date:

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ವಿ.ಆರ್ ವಾಲಾ ಹಾಗೂ ಸಿಎಂ ಯಡಿಯೂರಪ್ಪನವರು ಭಾಗವಹಿಸಿದ್ರು.

ಅಮೃತಮಹೋತ್ಸವ ಕಾರ್ಯನಿಮಿತ್ತ ವಿದುರಾಶ್ವತ್ಥಕ್ಕೆ ಆಗಮಿಸಿದ ಸಿಎಂ ಹಾಗೂ ರಾಜ್ಯಪಾಲರಿಗೆ ಕೋತಿಗಳ ಕಾಟ-ಉಪಟಳ ಎದುರಾಗಬಾರದು ಅಂತ ಅರಣ್ಯ ಇಲಾಖೆ ವತಿಯಿಂದ ಸಿಬ್ಬಂದಿಯೋರ್ವ ಮುಖಕ್ಕೆ ಮಂಗನವತಾರದ ಮಾಸ್ಕ್ ಧರಿಸಿ ಕೋತಿಗಳನ್ನ ಓಡಿಸುವ ಕಾಯಕ ಮಾಡಿದ್ದಾನೆ.

ಅಂದಹಾಗೆ ವಿದುರಾಶ್ವತ್ಥದಲ್ಲಿ ಕೋತಿಗಳ ಹಾವಳಿ ಅತಿಯಾಗಿದ್ದು ಇಂದು ಕೋತಿಯ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಈ ಕೆಲಸ ಪ್ಲಾನ್ ಮಾಡಿದೆ. ಮಂಕಿ ಮಾಸ್ಕ್ ಹಾಕಿ ಕಪ್ಲು ಜರ್ಖಿನ್ ತೊಟ್ಟು ಕೋತಿಗಳ ಕಡೆ ಸುಳಿದಾಡಿದ್ರೆ ಸಾಕು ಕೋತಿಗಳ ಎದ್ನೋ ಬಿದ್ನೋ ಅಂತ ಪರಾರಿಯಾಗ್ತಿದ್ದವು.

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...