ಕೋಮು ಗಲಭೆಗಳನ್ನು ಬೆಂಬಲಿಸುವ ರಾಜಕಾರಣ ದೇಶಕ್ಕೆ ಅತ್ಯಂತ ಅಪಾಯಕಾರಿ:

Date:

ಕೋಮು ಗಲಭೆಗಳನ್ನು ಬೆಂಬಲಿಸುವ ರಾಜಕಾರಣ ದೇಶಕ್ಕೆ ಅತ್ಯಂತ ಅಪಾಯಕಾರಿ:

ಬೆಂಗಳೂರು: ಕೋಮು ಗಲಭೆಗಳನ್ನು ಬೆಂಬಲಿಸುವ ರಾಜಕಾರಣ ದೇಶಕ್ಕೆ ಅತ್ಯಂತ ಅಪಾಯಕಾರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ವಾಪಸ್ ಪಡೆಯುವ ವಿಚಾರಕ್ಕೆ ನಗರದಲ್ಲಿ ಮಾತನಾಡಿದ ಅವರು,
ಕೇವಲ ರಾಜಕೀಯ ಲಾಭಕ್ಕಾಗಿ ಕೋಮು ಗಲಭೆಗಳನ್ನು ಬೆಂಬಲಿಸುವ ರಾಜಕಾರಣ ದೇಶಕ್ಕೆ ಅತ್ಯಂತ ಅಪಾಯಕಾರಿಯಾಗಿದೆ. ಕಾಂಗ್ರೆಸ್ ಇದನ್ನೇ ಮಾಡುತ್ತಿದೆ. ಹುಬ್ಬಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದವರು ದೇಶಪ್ರೇಮಿಗಳೇ? ರೈತರೇ? ಅಥವಾ ಕನ್ನಡ ಪ್ರೇಮಿಗಳೇ? ಅವರು ಮತಾಂಧರು ಎಂದು ಆಕ್ರೋಶ ಹೊರಹಾಕಿದ್ದಾರೆ.
ತಮ್ಮ ಮತೀಯ ವಿಚಾರಗಳಿಗಾಗಿ ಸಣ್ಣ ಸಣ್ಣ ವಿಷಯಗಳನ್ನು ದೊಡ್ಡದು ಮಾಡಿ ಕೋಮುಗಲಭೆ ಸೃಷ್ಟಿಸುವ ಕ್ರಿಮಿನಲ್‌ಗಳು ಅವರು. ಪೊಲೀಸ್ ಠಾಣೆಗಳ ಮೇಲೆ ಬೆಂಕಿ ಹಾಕುತ್ತಾರೆ, ದಾಳಿ ಮಾಡುತ್ತಾರೆ. ಇಂತಹವರ ಮೇಲಿನ ಕೇಸ್ ವಾಪಸ್ ಪಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...