ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ !

Date:

ಬೆಂಗಳೂರು: ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೇಳಿದ್ದಾರೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಘಟನೆ,
ಇದೆಲ್ಲವನ್ನೂ ನೋಡಿದಾಗ ರಾಜ್ಯದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ರಾಮಮಂದಿರ ಉದ್ಘಾಟನೆ ಸಮೀಪಿಸುತ್ತಿರುವಾಗ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲದಲ್ಲಿದೆ. ದೇಶದಲ್ಲಿ ರಾಮಜಪ ನಡೆಯುತ್ತಿದ್ದರೆ, ಕರ್ನಾಟಕದಲ್ಲಿ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಬಂಧನ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...