ಕೋವಿಡ್ ನಿಯಂತ್ರಣ ಮಾಡೋ ವಿಚಾವಾಗಿ ಚರ್ಚೆ ಆಸ್ಪತ್ರೆ ಇಂದಲೇ ಸಿಎಂ ಭಾಗಿ..

Date:

ಬೆಂಗಳೂರು ಮಹಾನಗರದಲ್ಲಿ ಕೋವಿಡ್-19 ನಿಯಂತ್ರಣದ ಕುರಿತಂತೆ ಸಚಿವರು, ಬೆಂಗಳೂರು ಶಾಸಕರು ಹಾಗೂ ಸಂಸದರುಗಳೊಂದಿಗೆ ಸಭೆ ನಡೆಯುತ್ತಿದೆ. ಆಸ್ಪತ್ರೆಯಿಂದಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

 

 

 

ಸಚಿವರು, ಸಂಸದರು ಸೇರಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಸಭೆಯಲ್ಲಿ ಆಕ್ಸಿಜನ್, ಬೆಡ್, ಪ್ರಕರಣಗಳ ಬಗ್ಗೆ ಮಾಹಿತಿ ಹಂಚಿಕೊಂಡ ಡಾ.ಸುಧಾಕರ್ ಜಿಮ್, ಮಾಲ್, ಥಿಯೇಟರ್ ಬಂದ್ ಸಾಧ್ಯತೆ, ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧಿತ ಪ್ರವೇಶ ಅವಕಾಶ, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್ ಅವಕಾಶದ ನೀಡುವ ಬಗ್ಗೆ ಚರ್ಚೆ ಜಾರಿಯಲ್ಲಿದೆ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ದೇಶದ ಎಲ್ಲಾ ವಿಧಾನಸಭೆ ಅಧ್ಯಕ್ಷರು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯ ವಿಧಾನಸಭೆ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.

 

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....