ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರಿಂದ ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ

Date:

ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಿ ನಿಧಿ ಅರ್ಪಣೆ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ರಾಜ್ಯ ಬಿಜೆಪಿ ಸಹ ವಕ್ತಾರೆ ಮಾಳವಿಕಾ ಅವಿನಾಶ್ ಅವರು ಖ್ಯಾತ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್, ಸುನಿಲ್ ಜೋಶಿ, ವಿಜಯ ಭಾರದ್ವಾಜ್ ಹಾಗೂ ರಣಜಿ ಆಟಗಾರ ಅಖಿಲ್ ಅವರನ್ನು ಭೇಟಿಯಾಗಿ ನಿಧಿ ಸಂಗ್ರಹಿಸಿದರು.


ಈ ಸಮಯದಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ತುಂಬಾ ಖುಷಿ ವ್ಯಕ್ತಪಡಿಸಿ ನಾನು ಈ ಅಭಿಯಾನಕ್ಕೆ ಜೋಡಿಸಿಕೊಳ್ಳುತ್ತೇನೆ ಎಂದರು. ರಾಮ ಮಂದಿರ ನಿರ್ಮಾಣ ದೇಶದ ನಿರ್ಮಾಣ ಅಂತ ಹೇಳಿದರು.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...